ಉಡುಪಿ: ರಾಜ್ಯ ಸರಕಾರ ಕೆಎಸ್ ಆರ್ ಟಿಸಿ ಮೂಲಕ ಶಕ್ತಿ ಯೋಜನೆ ಜಾರಿ ಮಾಡಿದೆ. ಇದೊಂದು ಒಳ್ಳೆಯ ಯೋಜನೆ. ನಾವು ಖಾಸಗಿ ಬಸ್ ನವರು ಕೂಡ ಮಹಿಳೆಯರಿಗೆ ಫ್ರೀ ಪ್ರಯಾಣ ಕೊಡುತ್ತೇವೆ. ಸರಕಾರ ನಮಗೆ ಹಣ ಕೊಡಲಿ ಎಂದು ಕೆನರಾ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷ ಸದಾನಂದ ಛಾತ್ರ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಖಾಸಗಿ ಬಸ್ ಗಳು ಸಾಕಷ್ಟು ವರ್ಷಗಳಿಂದ ಸೇವೆ ನೀಡುತ್ತಿವೆ. ಗ್ರಾಮೀಣ ಭಾಗದಲ್ಲೂ ನಮ್ಮ ಬಸ್ ಗಳು ಓಡಾಡುತ್ತಿವೆ. ಶಕ್ತಿ ಯೋಜನೆಯ ಸೌಲಭ್ಯವನ್ನು ನಾವೂ ನೀಡುತ್ತೇವೆ. ಈ ಸಂಬಂಧ ಸರಕಾರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಕೆಎಸ್ಸಾರ್ಟಿಸಿಗೆ ಯಾವ ರೀತಿ ಹಣ ನೀಡುತ್ತೀರೋ ಅದೇ ರೀತಿ ನಮಗೂ ನೀಡಿ ಎಂದು ಅವರು ಆಗ್ರಹಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…