ಉಡುಪಿ, : ಗಂಗೊಳ್ಳಿಯಲ್ಲಿ ಅಕ್ಟೋಬರ್ 1 ರಂದು ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ವತಿಯಿಂದ ,ಗಂಗೊಳ್ಳಿ ಬಂದರು ನಿಂದ ರಾಮಮಂದಿರದ ವರೆಗೆ ಮೆರವಣಿಗೆ ಮಾಡಿ, ವೀರೇಶ್ವರ ದೇವಸ್ಥಾನದಲ್ಲಿ ಸಭೆ ನಡೆಯಲಿದ್ದು ,ಸಮಾರಂಭದಲ್ಲಿ ಸುಮಾರು 5000 ಜನ ಭಾಗವಹಿಸುವ ನಿರೀಕ್ಷೆಯಿದ್ದು, ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ , ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು,ತ್ರಾಸಿ, ಗ್ರಾಮದ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಶಾಪ್ ಗಳನ್ನು ಅಕ್ಟೋಬರ್ 1 ರ ಬೆಳಗ್ಗೆ 6 ಗಂಟೆಯಿ೦ದ ರಾತ್ರಿ 11 ರ ವರೆಗೆ ಸಂಪೂರ್ಣವಾಗಿ ಮುಚ್ಚುವಂತೆ ಸೂಚಿಸಿ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ , ಸದ್ರಿ ದಿನವನ್ನು ಡ್ರೈ ಡೇ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…