ಉಡುಪಿ, : ಗಂಗೊಳ್ಳಿಯಲ್ಲಿ ಅಕ್ಟೋಬರ್ 1 ರಂದು ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ವತಿಯಿಂದ ,ಗಂಗೊಳ್ಳಿ ಬಂದರು ನಿಂದ ರಾಮಮಂದಿರದ ವರೆಗೆ ಮೆರವಣಿಗೆ ಮಾಡಿ, ವೀರೇಶ್ವರ ದೇವಸ್ಥಾನದಲ್ಲಿ ಸಭೆ ನಡೆಯಲಿದ್ದು ,ಸಮಾರಂಭದಲ್ಲಿ ಸುಮಾರು 5000 ಜನ ಭಾಗವಹಿಸುವ ನಿರೀಕ್ಷೆಯಿದ್ದು, ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ , ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು,ತ್ರಾಸಿ, ಗ್ರಾಮದ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಶಾಪ್ ಗಳನ್ನು ಅಕ್ಟೋಬರ್ 1 ರ ಬೆಳಗ್ಗೆ 6 ಗಂಟೆಯಿ೦ದ ರಾತ್ರಿ 11 ರ ವರೆಗೆ ಸಂಪೂರ್ಣವಾಗಿ ಮುಚ್ಚುವಂತೆ ಸೂಚಿಸಿ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ , ಸದ್ರಿ ದಿನವನ್ನು ಡ್ರೈ ಡೇ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…