ಉಡುಪಿ; ಮೂಡುಸಗ್ರಿ ಶ್ರೀ ಆದಿಶಕ್ತಿ ದೇವಸ್ಥಾನದ ಸನಿಹದ ಮನೆಯ ಹಿಂಭಾಗದಲ್ಲಿ ಗಂಡಸಿನ ಅಸ್ಥಿಪಂಜರವು ಪತ್ತೆಯಾಗಿದೆ.
ಮೃತ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ. ವ್ಯಕ್ತಿ ಮೃತಪಟ್ಟು ತಿಂಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ತಿಳಿದುಬಂದಿಲ್ಲ. ರಾತ್ರಿಯ ಸಮಯದಲ್ಲಿ ಘಟನಾ ಸ್ಥಳದಲ್ಲಿ ಮಹಜರು ಪ್ರಕ್ರಿಯೆಗಳು ಪೋಲಿಸರಿಂದ ನಡೆದ ಬಳಿಕ ಕಳೇಬರವನ್ನು ಮಣಿಪಾಲ ಕೆ.ಎಂ.ಸಿ ವೈದ್ಯಕೀಯ ಪರೀಕ್ಷಾ ಘಟಕಕ್ಕೆ ಸಾಗಿಸಲಾಯಿತು.
ಸಮಾಜಸೇವಕ ನಿತ್ಯಾನಂದ ಒಳಕಾಡುವರು, ಅಸ್ಥಿಪಂಜರದ ಸಾಗಟ ನಡೆಸಲು ಇಲಾಖೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಿ ನೆರವಾದರು. ಅಸ್ಥಿ ಪಂಜರ ಪತ್ತೆಯಾಗಿರುವ ಸ್ಥಳದ ಮಾಲಿಕರು ಮುಂಬೈಯಲ್ಲಿ ವಾಸವಾಗಿದ್ದು, ಊರಿಗೆ ಬಂದಾಗ ಅವರಿಗೆ ಘಟನೆ ಕಂಡುಬಂದಿದೆ.
ಘಟನಾ ಸ್ಥಳದಲ್ಲಿದ್ದು ಡಿ.ವೈ.ಎಸ್.ಪಿ- ಟಿ.ಡಿ ಪ್ರಭು, ಉಡುಪಿ ಉಪವಿಭಾಗ, ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್, ಪಿ.ಎಸ್.ಐ ರಾಘವೇಂದ್ರ ಕಾನೂನು ಪ್ರಕ್ರಿಯೆ ನಡೆಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…