ಉಡುಪಿ : ಜಿಲ್ಲೆಯಾದ್ಯಂತ ಸೆಪ್ಟೆಂಬರ 7 ರಂದು ಗಣೇಶ ಹಬ್ಬದ ಆಚರಣೆ ಸಂದರ್ಭಕ್ಕೂ ಮುನ್ನ ಗಣಪತಿ ಪ್ರತಿಷ್ಟಾಪನೆ ಮಾಡುವ ಸ್ಥಳದ ಕುರಿತು ಬ್ಯಾನರ್ ,ಬಂಟಿAಗ್ಸ್ ಗಳನ್ನು ಪ್ರಮುಖ ಹಾಗೂ ಇತರೆ ಯಾವುದೇ ಸ್ಥಳಗಳಲ್ಲಿ ಆಳವಡಿಸವ ಮುನ್ನ ಮತ್ತು ಗಣಪತಿ ವಿಗ್ರಹಗಳನ್ನು ತರುವ ಮತ್ತು ವಿಸರ್ಜನಾ ಕಾಲಕ್ಕೆ ನಡೆಸುವ ಮೆರವಣಿಗೆಗಳ ಮಾರ್ಗ ಸಂಬ೦ಧ ಅನುಮತಿಗೆ ಪೊಲೀಸ್ ಇಲಾಖೆಯ ಸಂಬ೦ಧಪಟ್ಟ ಠಾಣಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರ(ಎನ್.ಓ.ಸಿ)ವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…