ಉಡುಪಿ : ಜಿಲ್ಲೆಯಾದ್ಯಂತ ಸೆಪ್ಟೆಂಬರ 7 ರಂದು ಗಣೇಶ ಹಬ್ಬದ ಆಚರಣೆ ಸಂದರ್ಭಕ್ಕೂ ಮುನ್ನ ಗಣಪತಿ ಪ್ರತಿಷ್ಟಾಪನೆ ಮಾಡುವ ಸ್ಥಳದ ಕುರಿತು ಬ್ಯಾನರ್ ,ಬಂಟಿAಗ್ಸ್ ಗಳನ್ನು ಪ್ರಮುಖ ಹಾಗೂ ಇತರೆ ಯಾವುದೇ ಸ್ಥಳಗಳಲ್ಲಿ ಆಳವಡಿಸವ ಮುನ್ನ ಮತ್ತು ಗಣಪತಿ ವಿಗ್ರಹಗಳನ್ನು ತರುವ ಮತ್ತು ವಿಸರ್ಜನಾ ಕಾಲಕ್ಕೆ ನಡೆಸುವ ಮೆರವಣಿಗೆಗಳ ಮಾರ್ಗ ಸಂಬ೦ಧ ಅನುಮತಿಗೆ ಪೊಲೀಸ್ ಇಲಾಖೆಯ ಸಂಬ೦ಧಪಟ್ಟ ಠಾಣಾಧಿಕಾರಿಗಳಿಂದ ನಿರಾಕ್ಷೇಪಣಾ ಪತ್ರ(ಎನ್.ಓ.ಸಿ)ವನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…