ಉಡುಪಿ: ಉಡುಪಿ ಜಿಲ್ಲಾಡಳಿತ ದಿಂದ ಉಡುಪಿಯ ಅಜ್ಜರಕಾಡು ಮಹಾತ್ಮ ಗಾಂಧಿ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರು ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವರು ಗೌರವ ವಂದನೆ ಸ್ವೀಕಾರ ಮಾಡಿದರು. ವಿವಿಧ ಪೊಲೀಸ್ ತಂಡಗಳಿಂದ ಧ್ವಜಾರೋಹಣದ ಬಳಿಕ ಆಕರ್ಷಕ ಪಥ ಸಂಚಲನ ನಡೆಯಿತು. ಈ ಸಂದರ್ಭ ಜಿಲ್ಲಾಡಳಿತ ವತಿಯಿಂದ ಕೃಷಿ ಸಾಧಕರಿಗೆ ಸನ್ಮಾನ ನಡೆಯಿತು.
ಶಾಸಕ ರಘುಪತಿ ಭಟ್ , ಜಿಲ್ಲಾಧಿಕಾರಿ ಜಿ.ಜಗದೀಶ್ , ಜಿಪಂ ಅಧ್ಯಕ್ಷ ದಿನಕರ ಬಾಬು ಸಹಿತ ಅನೇಕ ಗಣ್ಯರು, ವಿದ್ಯಾರ್ಥಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ : ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ ; ಪ್ರಧಾನಿ ಮೋದಿ ಸೇರಿದಂತೆ ದೇಶದ ಜನತೆಗೆ ಗಣ್ಯರಿಂದ ಶುಭಾಶಯ -Vishwanews24
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…