Featured

ಉಡುಪಿ: ಗಣೇಶ ಚತುರ್ಥಿ ಹಿನ್ನಲೆ ; ಕೊಂಕಣ್ ರೈಲ್ವೆ ಯಿಂದ 224 ವಿಶೇಷ ಟ್ರಿಪ್ -Vishwanews24

ಉಡುಪಿ: ಗಣೇಶ ಚತುರ್ಥಿ ಹಿನ್ನಲೆ ; ಕೊಂಕಣ್ ರೈಲ್ವೆ ಯಿಂದ 224 ವಿಶೇಷ ಟ್ರಿಪ್ -Vishwanews24

ಉಡುಪಿ : ಕೊಂಕಣ ರೈಲ್ವೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿದೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ.

ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.

ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ.

ತುರ್ತು ಸಂಪರ್ಕಕ್ಕೆ ಆರ್ಪಿಎಫ್ ಸಿಬ್ಬಂದಿಗೆ ಟ್ವೀಟ್ ಅಥವಾ ಸಹಾಯವಾಣಿ ಸಂಖ್ಯೆ 139 ಸಂಪರ್ಕಿಸಬಹುದಾಗಿದೆ.

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

16 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

16 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

17 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

17 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

17 hours ago