ಉಡುಪಿ : ಕೊಂಕಣ ರೈಲ್ವೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿದೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ.
ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ.
ತುರ್ತು ಸಂಪರ್ಕಕ್ಕೆ ಆರ್ಪಿಎಫ್ ಸಿಬ್ಬಂದಿಗೆ ಟ್ವೀಟ್ ಅಥವಾ ಸಹಾಯವಾಣಿ ಸಂಖ್ಯೆ 139 ಸಂಪರ್ಕಿಸಬಹುದಾಗಿದೆ.
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…