ಉಡುಪಿ : ಕೊಂಕಣ ರೈಲ್ವೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿದೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ.
ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ.
ತುರ್ತು ಸಂಪರ್ಕಕ್ಕೆ ಆರ್ಪಿಎಫ್ ಸಿಬ್ಬಂದಿಗೆ ಟ್ವೀಟ್ ಅಥವಾ ಸಹಾಯವಾಣಿ ಸಂಖ್ಯೆ 139 ಸಂಪರ್ಕಿಸಬಹುದಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…