Featured

ಉಡುಪಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ -Vishwanews24

ಉಡುಪಿ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ -Vishwanews24

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ನಿವಾಸಿ ಕೆ ಎಸ್ ಗೌತಮ್ ಗೌಡ (23) ಹಾಗೂ ಬೆಳಗಾವಿ ನಿವಾಸಿ ವಿಕ್ಕಿ ದಯಾಳ್‌ ಅಲಿಯಾಸ್‌ ವಿಕ್ಕಿ (21) ಎಂದು ಗುರುತಿಸಲಾಗಿದೆ.

ಮಾ.16ರ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಉಡುಪಿಯ ಕುಂಜಿಬೆಟ್ಟು ಕೆಇಬಿ ವಸತಿ ಗೃಹದ ಬಳಿ ಇರುವ ವಿಮಲಾ ಪದ್ಮನಾಭ ಕಟ್ಟಡದ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ದೊರೆತ ಮಾಹಿತಿಯಂತೆ ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪ ಡಿ.ಆರ್ ಅವರು ದಾಳಿ ನಡೆಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಧಾರಿಯಾಗಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ ಡಿಸಿಎಂ ಡಾ. ಸಿ. ಎನ್‌. ಅಶ್ವತ್ಥನಾರಾಯಣ -Vishwanews24

ಬಂಧಿತರಿಂದ ಕೆಂಪು ಪ್ಲಾಸ್ಟಿಕ್‌ ತೊಟ್ಟೆಯಲ್ಲಿದ್ದ 1,050 ಗ್ರಾಂ ತೂಕದ ಸುಮಾರು 30,000 ರೂ. ಮೌಲ್ಯದ ಗಾಂಜಾ, 20,000 ರೂ. ಮೌಲ್ಯದ ಎರಡು ಮೊಬೈಲ್‌‌‌ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕರ್ಪ್ಯೂ ಜಾರಿ ಮಾಡಲ್ಲ : ಸಚಿವ ಡಾ.ಕೆ. ಸುಧಾಕರ್ – Vishwanews24

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

1 hour ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

1 hour ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

2 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

3 hours ago