ಉಡುಪಿ: ಜಿಲ್ಲೆಯಾದ್ಯಂತ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಕೂಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಾಧಾರಣ ಮಳೆ ಬೀಳುತ್ತಿದೆ. ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಒಂದು ವಾರ ಭಾರೀ ಮಳೆಯಾಗುವ ಸೂಚನೆ ಕೊಟ್ಟಿದೆ.
ಮುಂದಿನ ನಾಲ್ಕು ದಿನ ಗಾಳಿ ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸೆಪ್ಟೆಂಬರ್ 11ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಆರೆಂಜ್, 12ರಿಂದ ಮೂರು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿನ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ರವಾನಿಸಲಾಗಿದೆ.
ಆಳ ಸಮುದ್ರ ಮೀನುಗಾರಿಕೆಗೆ ಈಗಾಗಲೇ ಸೇರಿರುವ ಸಮುದ್ರ ಮೀನುಗಾರಿಕೆ ಅರಬ್ಬಿ ಸಮುದ್ರ ಸೇರಿರುವ ಮೀನುಗಾರರಿಗೆ ವಯರ್ಲೆಸ್ ಮೂಲಕ ಸಂದೇಶ ರವಾನಿಸಲಾಗಿದೆ. ಭಾರಿ ಗಾಳಿ ಮಳೆ ಬೀಳುವ ಸಾಧ್ಯತೆ ಇದ್ದು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಈ ದಿನಗಳಲ್ಲಿ ಜಿಲ್ಲೆಯಲ್ಲಿ ಪ್ರತಿದಿನ 204 ಮಿ.ಮೀ. ಮಳೆ ನಿರೀಕ್ಷೆಯಿದ್ದು ಪ್ರತೀ ತಾಸಿಗೆ 45-50 ಕಿ.ಮೀ. ವೇಗದ ಗಾಳಿ ಬೀಸುವುದರಿಂದ ಮೀನುಗಾರರಿಗೆ ಕಡಿಲಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…