Featured

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು.

ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.

ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.

ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು. ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು. ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು

 

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

7 minutes ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

16 minutes ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

1 hour ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

1 hour ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

2 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

2 hours ago