ಉಡುಪಿ: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು.
ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.
ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.
ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು. ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು. ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…