Featured

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು ಗೀತಾಜಯಂತಿ ಉತ್ಸವ -Vishwanews24

ಉಡುಪಿ: ಗೀತಾಜಯಂತಿ ಉತ್ಸವವು ಉಡುಪಿಯ ಗೀತಾಮಂದಿರದಲ್ಲಿ ವೈಭವದಿಂದ ನಡೆಯಿತು.

ಪರ್ಯಾಯ ಅದಮಾರು ಕಿರಿಯ ಶ್ರೀ ಈಶಪ್ರಿಯ ತೀರ್ಥರು ಹಾಗೂ ಪುತ್ತಿಗೆ ಶ್ರೀಗಳವರಾದ ಶ್ರೀ ಸುಗುಣೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ನಡೆಯಿತು.

ಈ ವೇಳೆ ಅನುಗ್ರಹ ಸಂದೇಶ ನೀಡಿದ ಪರ್ಯಾಯ ಶ್ರೀಗಳು ಎಲ್ಲರ ಅಂತರ್ಯಾಮಿಯಾಗಿ ಪ್ರೇರಣೆಗೈದ ಭಗವಂತ ಶ್ರೀ ಕೃಷ್ಣ ರೂಪದಿಂದ ಅನುಗ್ರಹಿಸಿದ ಸಾಧನವೇ ಭಗವದ್ಗೀತೆ ಅತೀ ಶ್ರೇಷ್ಟ ಸಾಧನೀಯ ಗ್ರಂಥ ಎಂದರು. ಪುತ್ತಿಗೆ ಶ್ರೀಗಳು ಭಗವಂತನ ಸಹಜ ಉದ್ಗಾರವೇ ಗೀತೆ. .ಸಹಜವಾಗಿದ್ದು ಸತ್ಯವಾಗಿದ್ದು ಪ್ರಾಮಾಣಿಕ ಗ್ರಂಥವಾಗಿದೆ ಕೃಷ್ಣ ಗೀತೆಯಲ್ಲಿ ಏನು ನುಡಿದ್ದಿದ್ದಾನೋ ಅದರಂತೆ ನಡೆದಿದ್ದಾನೆ. ಎಂದರು.

ಡಾ ಶತಾವಧಾನಿ ಉಡುಪಿ ರಾಮನಾಥ ಆಚಾರ್ಯರು ಗೀತೋಪನ್ಯಾಸ ನೀಡಿದರು. ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪರ್ಯಾಯ ಶ್ರೀಗಳು ಬಹುಮಾನ ನೀಡಿದರು. ಶ್ರೀ ಗೋಪಾಲಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago