Featured

ಉಡುಪಿ : ಗುಂಡಿಬೈಲು ವ್ಯಕ್ತಿ ನೇಣಿಗೆ ಶರಣು – vishwanews24

ಉಡುಪಿ: ಗುಂಡಿಬೈಲು ನಿವಾಸಿ ನೇಣಿಗೆ ಶರಣು

ಉಡುಪಿ : ಮನನೊಂದ ವ್ಯಕ್ತಿಯೊಬ್ಬರು ಮನೆಯ ಬಾವಿಯ ರಾಟೆ ಅಳವಡಿಸುವ ಪೈಪಿಗೆ, ಲುಂಗಿಯಿಂದ ನೇಣು ಬೀಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಗುಂಡಿಬೈಲಿನಲ್ಲಿ ನಡೆದಿದೆ.

ಆತ್ಮಹತ್ಯೆಗೈದಿರುವ ವ್ಯಕ್ತಿಯನ್ನು ಮಾದವ ಪೂಜಾರಿ (58) ಎಂದು ಗುರುತಿಸಲಾಗಿದೆ. ಮರದ ಮಿಲ್ಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯ ಪೋಲಿಸರು ಘಟನಾ ಸ್ಥಳದಲ್ಲಿಗೆ ಬಂದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ಶವ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ಸಹಕರಿಸಿದರು.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 hour ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

3 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago