ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ.
ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ ಹತ್ತಿರ ಬರುತ್ತಿರುವುದರಿಂದ ಜನರು ದನಗಳನ್ನು ಮಾರಲು ಯತ್ನಿಸುತ್ತಾರೆ ಇದನ್ನು ತಡೆಯಲು ಸೂಕ್ತ ಕ್ರಮ ವಹಿಸಬೇಕೆಂದು” ಹೇಳಿದ್ದಾರೆ.
ಆಗಸ್ಟ್ 24, 2016 ರಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿ 7 ಸದಸ್ಯರೊಳಗೊಂಡ ಸಮಿತಿ ರಚಿಸಿ ಹಬ್ಬಗಳ ಸಂದರ್ಭ ನಡೆಯುವ ಸಾಮೂಹಿಕ ಪ್ರಾಣಿ ವಧೆಯನ್ನು ತಡೆಯುವ ಬಗ್ಗೆ ಸೂಚಿಸಿದೆ. ಆದರೆ ಈ ಆದೇಶವನ್ನು ಪಾಲಿಸಲಾಗುತ್ತಿಲ್ಲವೆಂದು ದೂರಿದ್ದಾರೆ.
ಜಿಲ್ಲಾ ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹಾಕಿ ಕಾನೂನು ಬಾಹಿರವಾಗಿ ದನ ಸಾಗಾಟ ಮಾಡುವುದನ್ನು ತಡೆಯಬೇಕು. ಅದರೊಂದಿಗೆ ಮುಸ್ಲಿಮರು ದನದ ಹತ್ಯೆ ನಡೆಸದೆ ಶಾಂತಿಯುತವಾಗಿ ಹಿಂಸೆ ರಹಿತ ಬಕ್ರೀದ್ ಆಚರಿಸಬೇಕು ಎಂದು ವಿಲಾಸ್ ನಾಯಕ್ ಕರೆ ನೀಡಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…