ನೀಲಾವರ: ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿಶೇಷ ಮುತುವರ್ಜಿಯಲ್ಲಿ ನಡೆಯುತ್ತಿರುವ ನೀಲಾವರ ಗೋ ಶಾಲೆಯಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಜಾನುವಾರುಗಳಿವೆ. ಕೊರೊನಾ ಸಂದರ್ಭದಲ್ಲಿ ಗೋ ಶಾಲೆ ನಡೆಸುವುದು ಕಷ್ಟದ ಕೆಲಸ. ಮುಖ್ಯವಾಗಿ ಹಸಿರು ಹುಲ್ಲು ಕೊರತೆ ಮನಗಂಡ ಯುವ ನಾಯಕ ಪೃಥ್ವಿರಾಜ್ ಶೆಟ್ಟಿಯವರು ಗೋವಿಗಾಗಿ ಮೇವು ಎಂಬ ಅಭಿಯಾನ ಪ್ರಾರಂಭಿಸಿದ್ದಾರೆ.
ಇದರ ಫಲವಾಗಿ ಇದೀಗ ಉತ್ತಮ ರೀತಿಯಲ್ಲಿ ಸಂಘ, ಸಂಸ್ಥೆಯವರು ಹಸಿರು ಹುಲ್ಲನ್ನು ನೀಡುತ್ತಿದ್ದಾರೆ. ಇಂದು ಮಂದಾರ್ತಿ ಗೋ ಸೇವಾ ಬಳಗವು ಗೋವುಗಳಿಗೆ ಹುಲ್ಲನ್ನು ಪೂರೈಸಿತು. ಈ ಅಭಿಯಾನ ಬೆಂಬಲಿಸಿ ಮೂಕ ಪ್ರಾಣಿಗಳಿಗೆ ಮೇವು ನೀಡಬಹುದು ಎಂದು
ಮಂದಾರ್ತಿ ಗೋ ಸೇವಾ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…