ನೀಲಾವರ: ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿಶೇಷ ಮುತುವರ್ಜಿಯಲ್ಲಿ ನಡೆಯುತ್ತಿರುವ ನೀಲಾವರ ಗೋ ಶಾಲೆಯಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಜಾನುವಾರುಗಳಿವೆ. ಕೊರೊನಾ ಸಂದರ್ಭದಲ್ಲಿ ಗೋ ಶಾಲೆ ನಡೆಸುವುದು ಕಷ್ಟದ ಕೆಲಸ. ಮುಖ್ಯವಾಗಿ ಹಸಿರು ಹುಲ್ಲು ಕೊರತೆ ಮನಗಂಡ ಯುವ ನಾಯಕ ಪೃಥ್ವಿರಾಜ್ ಶೆಟ್ಟಿಯವರು ಗೋವಿಗಾಗಿ ಮೇವು ಎಂಬ ಅಭಿಯಾನ ಪ್ರಾರಂಭಿಸಿದ್ದಾರೆ.
ಇದರ ಫಲವಾಗಿ ಇದೀಗ ಉತ್ತಮ ರೀತಿಯಲ್ಲಿ ಸಂಘ, ಸಂಸ್ಥೆಯವರು ಹಸಿರು ಹುಲ್ಲನ್ನು ನೀಡುತ್ತಿದ್ದಾರೆ. ಇಂದು ಮಂದಾರ್ತಿ ಗೋ ಸೇವಾ ಬಳಗವು ಗೋವುಗಳಿಗೆ ಹುಲ್ಲನ್ನು ಪೂರೈಸಿತು. ಈ ಅಭಿಯಾನ ಬೆಂಬಲಿಸಿ ಮೂಕ ಪ್ರಾಣಿಗಳಿಗೆ ಮೇವು ನೀಡಬಹುದು ಎಂದು
ಮಂದಾರ್ತಿ ಗೋ ಸೇವಾ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…