ನೀಲಾವರ: ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿಶೇಷ ಮುತುವರ್ಜಿಯಲ್ಲಿ ನಡೆಯುತ್ತಿರುವ ನೀಲಾವರ ಗೋ ಶಾಲೆಯಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಜಾನುವಾರುಗಳಿವೆ. ಕೊರೊನಾ ಸಂದರ್ಭದಲ್ಲಿ ಗೋ ಶಾಲೆ ನಡೆಸುವುದು ಕಷ್ಟದ ಕೆಲಸ. ಮುಖ್ಯವಾಗಿ ಹಸಿರು ಹುಲ್ಲು ಕೊರತೆ ಮನಗಂಡ ಯುವ ನಾಯಕ ಪೃಥ್ವಿರಾಜ್ ಶೆಟ್ಟಿಯವರು ಗೋವಿಗಾಗಿ ಮೇವು ಎಂಬ ಅಭಿಯಾನ ಪ್ರಾರಂಭಿಸಿದ್ದಾರೆ.
ಇದರ ಫಲವಾಗಿ ಇದೀಗ ಉತ್ತಮ ರೀತಿಯಲ್ಲಿ ಸಂಘ, ಸಂಸ್ಥೆಯವರು ಹಸಿರು ಹುಲ್ಲನ್ನು ನೀಡುತ್ತಿದ್ದಾರೆ. ಇಂದು ಮಂದಾರ್ತಿ ಗೋ ಸೇವಾ ಬಳಗವು ಗೋವುಗಳಿಗೆ ಹುಲ್ಲನ್ನು ಪೂರೈಸಿತು. ಈ ಅಭಿಯಾನ ಬೆಂಬಲಿಸಿ ಮೂಕ ಪ್ರಾಣಿಗಳಿಗೆ ಮೇವು ನೀಡಬಹುದು ಎಂದು
ಮಂದಾರ್ತಿ ಗೋ ಸೇವಾ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…