ನೀಲಾವರ: ಪೇಜಾವರ ಮಠದ ಆಶ್ರಯದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ವಿಶೇಷ ಮುತುವರ್ಜಿಯಲ್ಲಿ ನಡೆಯುತ್ತಿರುವ ನೀಲಾವರ ಗೋ ಶಾಲೆಯಲ್ಲಿ ಸುಮಾರು ಸಾವಿರಕ್ಕೂ ಮಿಕ್ಕಿ ಜಾನುವಾರುಗಳಿವೆ. ಕೊರೊನಾ ಸಂದರ್ಭದಲ್ಲಿ ಗೋ ಶಾಲೆ ನಡೆಸುವುದು ಕಷ್ಟದ ಕೆಲಸ. ಮುಖ್ಯವಾಗಿ ಹಸಿರು ಹುಲ್ಲು ಕೊರತೆ ಮನಗಂಡ ಯುವ ನಾಯಕ ಪೃಥ್ವಿರಾಜ್ ಶೆಟ್ಟಿಯವರು ಗೋವಿಗಾಗಿ ಮೇವು ಎಂಬ ಅಭಿಯಾನ ಪ್ರಾರಂಭಿಸಿದ್ದಾರೆ.
ಇದರ ಫಲವಾಗಿ ಇದೀಗ ಉತ್ತಮ ರೀತಿಯಲ್ಲಿ ಸಂಘ, ಸಂಸ್ಥೆಯವರು ಹಸಿರು ಹುಲ್ಲನ್ನು ನೀಡುತ್ತಿದ್ದಾರೆ. ಇಂದು ಮಂದಾರ್ತಿ ಗೋ ಸೇವಾ ಬಳಗವು ಗೋವುಗಳಿಗೆ ಹುಲ್ಲನ್ನು ಪೂರೈಸಿತು. ಈ ಅಭಿಯಾನ ಬೆಂಬಲಿಸಿ ಮೂಕ ಪ್ರಾಣಿಗಳಿಗೆ ಮೇವು ನೀಡಬಹುದು ಎಂದು
ಮಂದಾರ್ತಿ ಗೋ ಸೇವಾ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…