Featured

ಉಡುಪಿ : ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ – Vishwanews24

ಗೋಶಾಲೆಗಳಿಗೆ ಸಹಾಯಧನ: ಅರ್ಜಿ ಆಹ್ವಾನ – Vishwanews24

 ಉಡುಪಿ: ಪಶುಪಾಲನಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೈಸೂರಿನ ಪಿಂಜರಪೋಲ್ ಮತ್ತು ಇತರೆ ಗೋಶಾಲೆಗಳಿಗೆ ನೆರವು ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಜಿಲ್ಲೆಯಲ್ಲಿ ಜಾನುವಾರು ನಿರ್ವಹಣೆ ಮಾಡುತ್ತಿರುವ ಗೋಶಾಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 13 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವ0ತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

  ಉಡುಪಿ : 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಉಡುಪಿ : ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ…

5 hours ago

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ…

5 hours ago

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ -vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…

12 hours ago

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ -vishwanews24

ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…

13 hours ago

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು -vishwanews24

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…

13 hours ago

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

2 days ago