ಉಡುಪಿ: ಪೊಲೀಸರು ಹಾಗೂ ಗೋರಕ್ಷರ ಕಣ್ಣಿಗೆ ಮಣ್ಣೆರಚಲು ಹೋಗಿ ಗೋ ಕಳವು ಖದೀಮರು ಜಾನುವಾರು ಸಾಗಾಟಕ್ಕೆ ಖತರ್ನಾಕ್ ಪ್ಲ್ಯಾನ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ದನ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಮದುವೆ ವಾಹನದಂತೆ ಸಿಂಗರಿಸಿದ ಇನೋವಾ ಕಾರನ್ನು ಎಸ್ಕಾರ್ಟ್ ಮಾಡಿಕೊಂಡು ದನ ಸಾಗಾಟ ಮಾಡಿರುವ ಘಟನೆ ನಡೆದಿದೆ.
ಶಿರ್ವ ವ್ಯಾಪ್ತಿಯ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕಾರ್ಯಾಚರಣೆ ಮಾಡಿದ ವೇಳೆ ಮದುವೆ ವಾಹನದಂತೆ ಸಿಂಗರಿಸಿದ ಇನೋವಾ ಕಾರನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ವಾಹನದಲ್ಲಿ 16 ದನಗಳನ್ನು ಸಾಗಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಇನ್ನು ಒಟ್ಟು 16 ದನಗಳ ಪೈಕಿ 2 ದನಗಳು ಸಾವನ್ನಪ್ಪಿ ನಾಲ್ಕು ದನಗಳಿಗೆ ಗಾಯಗೊಂಡಿದೆ ಎಂದು ತಿಳಿದು ಬಂದಿದೆ.
ಈ ಘಟನೆ ಬೆಳಕಿಗೆ ಬಂದಾಕ್ಷಣ ಜಾನುವಾರು ಸಾಗಾಟದ ಖತರ್ನಾಕ್ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…