Featured

ಉಡುಪಿ: ಗೋ ಕಳ್ಳರ ಖತರ್ನಾಕ್ ಪ್ಲ್ಯಾನ್  : ಮದುವೆ ವಾಹನದಂತೆ ಶೃಂಗರಿಸಿದ ಇನೋವಾದ ಹಿಂದೆ  ಪಿಕಪ್ ವಾಹನದಲ್ಲಿ ದನ ಸಾಗಾಟ – Vishwanews24

ಉಡುಪಿ: ಗೋ ಕಳ್ಳರ ಖತರ್ನಾಕ್ ಪ್ಲ್ಯಾನ್  : ಮದುವೆ ವಾಹನದಂತೆ ಶೃಂಗರಿಸಿದ ಇನೋವಾದ ಹಿಂದೆ ಪಿಕಪ್ ವಾಹನದಲ್ಲಿ ದನ ಸಾಗಾಟ – Vishwanews24

ಉಡುಪಿ: ಪೊಲೀಸರು ಹಾಗೂ ಗೋರಕ್ಷರ ಕಣ್ಣಿಗೆ ಮಣ್ಣೆರಚಲು ಹೋಗಿ ಗೋ ಕಳವು ಖದೀಮರು ಜಾನುವಾರು ಸಾಗಾಟಕ್ಕೆ ಖತರ್ನಾಕ್ ಪ್ಲ್ಯಾನ್ ಮಾಡಿ ಸಿಕ್ಕಿಬಿದ್ದಿರುವ ಘಟನೆ ಕಾಪು ತಾಲೂಕಿನ ಶಿರ್ವ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ದನ ಕಳ್ಳತನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಮದುವೆ ವಾಹನದಂತೆ ಸಿಂಗರಿಸಿದ ಇನೋವಾ ಕಾರನ್ನು ಎಸ್ಕಾರ್ಟ್ ಮಾಡಿಕೊಂಡು ದನ ಸಾಗಾಟ ಮಾಡಿರುವ ಘಟನೆ ನಡೆದಿದೆ.

ಶಿರ್ವ ವ್ಯಾಪ್ತಿಯ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರ ಕಾರ್ಯಾಚರಣೆ ಮಾಡಿದ ವೇಳೆ ಮದುವೆ ವಾಹನದಂತೆ ಸಿಂಗರಿಸಿದ ಇನೋವಾ ಕಾರನ್ನು ಎಸ್ಕಾರ್ಟ್ ಮಾಡಿಕೊಂಡು ಪಿಕಪ್ ವಾಹನದಲ್ಲಿ 16 ದನಗಳನ್ನು ಸಾಗಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಇನ್ನು ಒಟ್ಟು 16 ದನಗಳ ಪೈಕಿ 2 ದನಗಳು ಸಾವನ್ನಪ್ಪಿ ನಾಲ್ಕು ದನಗಳಿಗೆ ಗಾಯಗೊಂಡಿದೆ ಎಂದು ತಿಳಿದು ಬಂದಿದೆ.

ಈ ಘಟನೆ ಬೆಳಕಿಗೆ ಬಂದಾಕ್ಷಣ ಜಾನುವಾರು ಸಾಗಾಟದ ಖತರ್ನಾಕ್ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

20 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago