Featured

ಉಡುಪಿ: ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಆನ್‌ಲೈನ್‌ ವಂಚಕರು ; ಎಪಿಕೆ ಆ್ಯಪ್ ಕಳುಹಿಸಿ ಗ್ರಾಹಕರಿಗೆ ವಂಚನೆ – vishwanews24

ಉಡುಪಿ: ಗ್ಯಾಸ್​​ ಅಭಾವವನ್ನೇ ಬಂಡವಾಳ ಮಾಡಿಕೊಂಡ ಆನ್‌ಲೈನ್‌ ವಂಚಕರು ; ಎಪಿಕೆ ಆ್ಯಪ್ ಕಳುಹಿಸಿ ಗ್ರಾಹಕರಿಗೆ ವಂಚನೆ

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್‌ ವಂಚಕರು ಅನಾಮಧೇಯ ಎಪಿಕೆ ಫೈಲ್‌ಗಳನ್ನು ಕಳುಹಿಸಿ ಗ್ರಾಹಕರನ್ನು ವಂಚಿಸುವ ಘಟನೆಗಳು ನಡೆಯುತ್ತಿವೆ.

ಮುಂಬಯಿಯಲ್ಲಿದ್ದು ಸದ್ಯ ಉಡುಪಿಯಲ್ಲಿರುವ ಲೀಲಿ ಪ್ಲೋರಿನ್ ಡಿಸಿಲ್ವಾ ವಂಚನೆಗೊಳಗಾದವರು. ಅವರಿಗೆ ಮಾ.11 ರಂದು ಬೆಳಗ್ಗೆ 11.30ಕ್ಕೆ ಮುಂಬಯಿಯ ಮಹಾನಗರ ಗ್ಯಾಸ್ ಲಿಮಿಡೆಟ್ ನಿಂದ ದೇವೇಶ ಜೋಷಿ ಕರೆ ಮಾಡಿ ಗ್ಯಾಸ್ ಗೆ ಆನ್‌ಲೈನ್‌ನಲ್ಲಿ ಹಣ ಪಾವತಿಸಿರುವ ಬಗ್ಗೆ ಅಪ್‌ಡೇಟ್ ಆಗಿಲ್ಲ ಎಂದು ತಿಳಿಸಿ ವಾಟ್ಸ್ ಆ್ಯಪ್ ನಲ್ಲಿ ಮಹಾನಗರ ಗ್ಯಾಸ್ ಎಪಿಕೆ ಆ್ಯಪ್ ಕಳುಹಿಸಿ ಅದನ್ನು ಡೌನ್‌ಲೋಡ್ ಮಾಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ :

 

ಅದರಂತೆ ಲೀಲಿ ಪ್ಲೋರಿನ್ ಡಿಸಿಲ್ವಾ ಅದನ್ನ ಡೌನ್‌ಲೋಡ್ ಮಾಡಿದ್ದಾರೆ. ಈ ವೇಳೆ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ಆರೋಪಿಯು ಲೀಲಿ ಪ್ಲೋರಿನ್ ಡಿಸಿಲ್ವಾ ಅವರ ಪತಿಯ ಕೆನರಾ ಬ್ಯಾಂಕ್ ಸಂತೆಕಟ್ಟೆ ಬ್ರಾಂ ಖಾತೆ ಸಂಖ್ಯೆ ಪಡೆದುಕೊಂಡಿದ್ದಾರೆ. ಅನಂತರ ಅವರ ಎರಡೂ ಬ್ಯಾಂಕ್ ಖಾತೆಗಳಿಂದ ಒಟ್ಟು 69,005 ರೂ.ಕಡಿತಗೊಂಡಿದೆ. ಈ ವಂಚನೆಯ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago