ಉಡುಪಿ: ಮಧ್ಯಪ್ರಾಚ್ಯದಲ್ಲಿ ಯುದ್ದ ಮುಂದುವರೆದಿರುವ ಹಿನ್ನೆಲೆಯಲ್ಲಿ ಭಾರತದ ಮೇಲೆ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ವಾಣಿಜ್ಯ ಸಿಲಿಂಡರ್ಗಳ ಮಾರಾಟದ ಮೇಲೆ ಪರಿಣಾಮ ಎದುರಾಗಿದ್ದು, ಇದರೊಂದಿಗೆ ಇದೀಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಆತಂಕ ಶುರುವಾಗಿದೆ.
ಕರ್ನಾಟಕದ ಹಲವು ಹೊಟೇಲ್ ವ್ಯವಹಾರಗಳ ಮೇಲೆ ವ್ಯತಿರಿಕ್ತ ಪರಿಣಾಮ ಬಿದ್ದಿದೆ. ಉಡುಪಿಯ ಹಲವೆಡೆ ಅಡುಗೆ ಅನಿಲ ಸಾಕಷ್ಟು ಸಂಗ್ರಹ ಇರುವುದರಿಂದ ಸದ್ಯದ ಮಟ್ಟಿಗೆ ಯಾವುದೇ ಅಡ್ಡಿಯಾಗಿಲ್ಲ. ಆದರೆ ಕೆಲವು ಫಾಸ್ಟ್ ಫುಡ್ ಅಂಗಡಿಗಳಲ್ಲಿ ಸಮಸ್ಯೆ ಎದುರಾಗಿದ್ದು, ಶಾಪ್ ಮುಚ್ಚುವ ಭೀತಿ ಎದುರಾಗಿದೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆಹರಿಸಬೇಕಿದ್ದು, ಇಲ್ಲವಾದಲ್ಲಿ ಎಲ್ಲಾ ಫಾಸ್ಟ್ ಫುಡ್ ಅಂಗಡಿಗಳನ್ನು ಮುಚ್ಚುವ ಸ್ಥಿತಿ ಉಂಟಾಗಬಹುದೆಂದು ಫಾಸ್ಟ್ ಫುಡ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…