Featured

ಉಡುಪಿ : ಗ್ರಾಮ ಪಂಚಾಯತ್ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ – Vishwanews24

ಉಡುಪಿ : ಗ್ರಾಮ ಪಂಚಾಯತ್ ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ – Vishwanews24

ಉಡುಪಿ : ಗ್ರಾಮ ಪಂಚಾಯತ್ ಉಪ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 27 ರಂದು ಬ್ರಹ್ಮಾವರ ತಾಲೂಕಿನ ನಾಲ್ಕೂರು, ಕಾಪು ತಾಲೂಕಿನ ಕೋಟೆ ಹಾಗೂ ಉಡುಪಿ ತಾಲೂಕಿನ ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಮತದಾನ ನಡೆಯಲಿರುವ ಹಿನ್ನೆಲೆ, ರಾಜ್ಯ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಸಿ ರ ಅನ್ವಯ ಮೇಲ್ಕಂಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಡಿ. 25 ರ ಸಂಜೆ 5 ಗಂಟೆಯಿಂದ ಡಿ. 27 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

1 hour ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

2 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

2 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

3 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

3 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

4 hours ago