ಉಡುಪಿ: ಗ್ರಾಹಕನಂತೆ ನಟಿಸಿ ವ್ಯಕ್ತಿಯೋರ್ವ ಚಿಕನ್ ಸೆಂಟರ್ ನಿಂದ ಹಣ ಎಗರಿಸಿದ ಘಟನೆ ಜು.24ರಂದು ಸಂತೆಕಟ್ಟೆಯ ಕೆಮ್ಮಣ್ಣು ಕ್ರಾಸ್ ಬಳಿ ನಡೆದಿದೆ.
ಉಪ್ಪೂರು ಗ್ರಾಮದ ನಿವಾಸಿಯವರಾದ ವೊಜಿ ಜೆ ಲೂವಿಸ್ ಎಂಬವರು ಸಂತೆಕಟ್ಟೆಯ ಕೆಮ್ಮಣ್ಣು ಕ್ರಾಸ್ನಲ್ಲಿ ಎಕ್ತ ಹೈಟ್ಸ್ ಎಂಬ ಕಟ್ಟಡದಲ್ಲಿ ಲೂವಿಸ್ ಚಿಕನ್ ಸೆಂಟರ್ ಅಂಗಡಿಯನ್ನು ನಡೆಸುತ್ತಿದ್ದರು. ಜು .24 ರ ಭಾನುವಾರ ಸಂಜೆ 5.45 ಕ್ಕೆ ಬಂದ ವಿದೇಶದ ವ್ಯಕ್ತಿಯಂತೆ ಕಾಣುವ ಓರ್ವ ಅಪರಿಚಿತ ವ್ಯಕ್ತಿಯೋರ್ವ ಮೊಟ್ಟೆ ನೀಡುವಂತೆ ಕೇಳಿದ್ದಾರೆ. ಈ ವೇಳೆ ಲೂವಿಸ್ ಅವರು ಮೊಟ್ಟೆಗಳನ್ನು ಕಟ್ಟುತ್ತಿರುವಾಗ ಅಪರಿಚಿತ ವ್ಯಕ್ತಿಡ್ರಾವರ್ನಲ್ಲಿ ಇಟ್ಟಿದ್ದ ರೂ. 35,000 ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾನೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಅಪರಿಚಿತ ವ್ಯಕ್ತಿ ಯಲ್ಲಿ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೋಲಿಸರು ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ- ಕುಟುಂಬಸ್ಥರ ಆಕ್ರಂದನ-vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…