Featured

ಉಡುಪಿ: ಗ್ರಾಹಕನಂತೆ ನಟಿಸಿ ಚಿಕನ್‌ ಸೆಂಟರ್‌ ನಿಂದ 35 ಸಾವಿರ ಹಣ ಎಗರಿಸಿದ ಭೂಪ – Vishwanews24

ಉಡುಪಿ: ಗ್ರಾಹಕನಂತೆ ನಟಿಸಿ ಚಿಕನ್‌ ಸೆಂಟರ್‌ ನಿಂದ 35 ಸಾವಿರ ಹಣ ಎಗರಿಸಿದ ಭೂಪ

ಉಡುಪಿ: ಗ್ರಾಹಕನಂತೆ ನಟಿಸಿ ವ್ಯಕ್ತಿಯೋರ್ವ ಚಿಕನ್‌ ಸೆಂಟರ್‌ ನಿಂದ ಹಣ ಎಗರಿಸಿದ ಘಟನೆ ಜು.24ರಂದು ಸಂತೆಕಟ್ಟೆಯ ಕೆಮ್ಮಣ್ಣು ಕ್ರಾಸ್‌ ಬಳಿ ನಡೆದಿದೆ.

ಉಪ್ಪೂರು ಗ್ರಾಮದ ನಿವಾಸಿಯವರಾದ ವೊಜಿ ಜೆ ಲೂವಿಸ್‌ ಎಂಬವರು ಸಂತೆಕಟ್ಟೆಯ ಕೆಮ್ಮಣ್ಣು ಕ್ರಾಸ್‌ನಲ್ಲಿ ಎಕ್ತ ಹೈಟ್ಸ್ ಎಂಬ ಕಟ್ಟಡದಲ್ಲಿ ಲೂವಿಸ್‌ ಚಿಕನ್‌ ಸೆಂಟರ್‌ ಅಂಗಡಿಯನ್ನು ನಡೆಸುತ್ತಿದ್ದರು. ಜು .24 ರ ಭಾನುವಾರ ಸಂಜೆ 5.45 ಕ್ಕೆ ಬಂದ ವಿದೇಶದ ವ್ಯಕ್ತಿಯಂತೆ ಕಾಣುವ ಓರ್ವ ಅಪರಿಚಿತ ವ್ಯಕ್ತಿಯೋರ್ವ ಮೊಟ್ಟೆ ನೀಡುವಂತೆ ಕೇಳಿದ್ದಾರೆ. ಈ ವೇಳೆ ಲೂವಿಸ್‌ ಅವರು ಮೊಟ್ಟೆಗಳನ್ನು ಕಟ್ಟುತ್ತಿರುವಾಗ ಅಪರಿಚಿತ ವ್ಯಕ್ತಿಡ್ರಾವರ್‌ನಲ್ಲಿ ಇಟ್ಟಿದ್ದ ರೂ. 35,000 ನಗದನ್ನು ಕಳವು ಮಾಡಿಕೊಂಡು ಹೋಗಿದ್ದಾನೆ ಎಂದು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ .

ಅಪರಿಚಿತ ವ್ಯಕ್ತಿ ಯಲ್ಲಿ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೋಲಿಸರು ಅಪರಿಚಿತ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ- ಕುಟುಂಬಸ್ಥರ ಆಕ್ರಂದನ-vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago