ಉಡುಪಿ: ಗ್ರಾಹಕನ ಸೋಗಿನಲ್ಲಿ ಸೊಸೈಟಿಗೆ ಬಂದ ವ್ಯಕ್ತಿಯೊಬ್ಬ ಅಲ್ಲಿದ್ದ ಮೊಬೈಲ್ ಎಗರಿಸಿಕೊಂಡು ಪರಾರಿಯಾದ ಘಟನೆ ಇಂದ್ರಾಳಿಯ ಹೆರ್ಗಾ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ನಡೆದಿದೆ. ಸೊಸೈಟಿ ಒಳಗೆ ಬರುವ ಮೊಬೈಲ್ ಕಳ್ಳ, ವ್ಯವಹಾರಕ್ಕಾಗಿ ಬಂದವನಂತೆ ನಟಿಸಿ ಕುರ್ಚಿಯಲ್ಲಿ ಕುಳಿತುಕೊಳ್ಳುತ್ತಾನೆ.
ಬಳಿಕ, ಸೊಸೈಟಿ ಸಿಬ್ಬಂದಿ ಬೇರೊಂದು ಗ್ರಾಹಕರ ಜೊತೆ ವ್ಯವಹಾರ ನಡೆಸುವ ಸಂದರ್ಭವನ್ನು ಬಳಸಿಕೊಂಡು ಟೇಬಲ್ ಮೇಲಿದ್ದ ಸಿಬ್ಬಂದಿಯ ಮೊಬೈಲ್ ನ್ನು ಪ್ಯಾಂಟ್ ಜೇಬಿಗೆ ಇಳಿಸಿಕೊಂಡು ಅಲ್ಲಿಂದ ಎಸ್ಕೆಪ್ ಆಗುತ್ತಾನೆ. ಈ ಮೊಬೈಲ್ ಕಳ್ಳನ ಕೈಚಳಕದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…