Featured

ಉಡುಪಿ : ಚಿಕನ್ ಪ್ರಿಯರಿಗೆ ಶಾಕ್ : ಕೋಳಿ ಮಾಂಸದ ಬೆಲೆ ಏರಿಕೆ – Vishwanews24

ರಾಜ್ಯದಾದ್ಯಂತ ಸುರಿದ ಭಾರಿ ಮಳೆ ಹಾಗೂ ಕುಕ್ಕುಟೋದ್ಯಮದಲ್ಲಿ ಬಳಸುವ ಕಚ್ಛಾ ವಸ್ತುಗಳ ದರ ಏರಿಕೆಯ ಪರಿಣಾಮಕೋಳಿ ಮಾಂಸದ ಬೆಲೆ ಏರಿಕೆ

ಉಡುಪಿ : ಚಿಕನ್ ಪ್ರಿಯರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಾದ್ಯಂತ ಸುರಿದ ಭಾರಿ ಮಳೆ ಹಾಗೂ ಕುಕ್ಕುಟೋದ್ಯಮದಲ್ಲಿ ಬಳಸುವ ಕಚ್ಛಾ ವಸ್ತುಗಳ ದರ ಏರಿಕೆಯ ಪರಿಣಾಮ ಕೋಳಿ ಮಾಂಸದ ಬೆಲೆ ಹೆಚ್ಚಾಗುತ್ತಿದೆ.

ತಿಂಗಳ ಹಿಂದೆ ತೀವ್ರ ಕುಸಿತ ಕಂಡಿದ್ದ ಚಿಕನ್‌ ದರ ಇದೀಗ ಮತ್ತೆ ಏರಿಕೆಯಾಗುತ್ತಿದೆ. ಆಗಸ್ಟ್‌ನಲ್ಲಿ ಕೋಳಿ ಕೆಜಿಗೆ 100 ರೂ. ದರ ಇತ್ತು. ಸದ್ಯ 140ಕ್ಕೆ ಏರಿಕೆಯಾಗಿದೆ. ಚಿಕನ್‌ ಕೆಜಿಗೆ 150 ದರ ಇತ್ತು. ಇದೀಗ 200 ರೂ.ಗೆ ಹೆಚ್ಚಳವಾಗಿದೆ. ಸ್ಕಿನ್‌ಲೆಸ್‌ ಕೆ.ಜಿಗೆ 170 ರೂ. ಇತ್ತು. ಸದ್ಯ 220 ತಲುಪಿದೆ.

ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಕುಕ್ಕುಟೋದ್ಯಮಕ್ಕೆ ಆರ್ಥಿಕ ಹೊಡೆತ ಬಿದ್ದಿದೆ. ಕೋಳಿ ಸಾಕಣೆ ಫಾರ್ಮ್‌ಗಳಿಗೆ ಮಳೆಯ ನೀರು ನುಗ್ಗಿ ಲಕ್ಷಾಂತರ ಕೋಳಿಗಳು ಸಾವನ್ನಪ್ಪಿವೆ. ನಿರಂತರ ಮಳೆ ಸುರಿಯುತ್ತಲೇ ಇರುವುದರಿಂದ ತೇವಾಂಶದ ಕಾರಣಕ್ಕೆ ಕೋಳಿ ಮಾಂಸ ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಹೀಗಾಗಿ ಕೋಳಿ ಮಾಂಸದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.

ಮತ್ತೊಮ್ಮೆ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ..’ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago