Featured

ಉಡುಪಿ ಚಿಕ್ಕಮಗಳೂರು ಅಮೃತ್ ಶೆಣೈ ಪರ ಹೆಚ್ಚಿದ ಒಲವು,ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಶೆಣೈ ಪರ ಬ್ಯಾಟಿಂಗ್.

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಮೃತ್ ‌ಶೆಣೈಯವರ ಪರ ಪ್ರಚಾರ ಭಾಷಣ ಕಳಸದಲ್ಲಿ ನಡೆಯಿತು ,ಕಾರ್ಕಳ‌ ಕ್ಷೇತ್ರದ ಸಮಾಜ ಸೇವಕಿ ಅನಿತಾ ಡಿಸೋಜ ಮಾತನಾಡುತ್ತಾ ಶೆಣೈಯವರ ವ್ಯಕ್ತಿತ್ವವನ್ನು ವಿವರಿಸಿದರು ಅಭಿವೃದ್ಧಿಯಬಗ್ಗೆ ಅವರಲ್ಲಿದ್ದ ಗಾಢವಾದ ಜ್ಞಾನ ಹಾಗೂ ಅವರ ಬಧ್ದತೆಯನ್ನು ವಿವರಿಸಿದರು ,ಉಡುಪಿಯ ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಅಮೃತ್ ರವರು ಯಾರ ಬಗ್ಗೆಯೂ ಟೀಕೆ ಮಾಡದೆ ಪ್ರಚಾರ ಮಾಡುವ ಅಪರೂಪದ ವ್ಯಕ್ತಿ ಎಂದು ಕೊಂಡಾಡಿದರು ,ಶೋಭಾ ಹಾಗೂ ಪ್ರಮೋದ್ ಇಬ್ಬರಿಗೂ ಈಗಾಗಲೇ ದೇವರು ಹಲವು ಬಾರಿ ಅವಕಾಶ ಅಧಿಕಾರ ನೀಡಿದ್ದಾರೆ ಅವರನ್ನು ಹತ್ತಿರದಿಂದ ನೋಡಿದ್ದೇವೆ  ಶೆಣೈಯವರು ಅಧಿಕಾರ ಇಲ್ಲದೇ ಇಷ್ಟು ಸೇವೆ ಮಾಡಿದ್ದಾರೆ ಒಂದು ಅವಕಾಶ ಅವರಿಗೆ ನೀಡುವುದು ನಮ್ಮ ಕರ್ತವ್ಯ ಎಂದರು ,ಕಲೀಲ್ ಕೆರಾಡಿ ಮಾತನಾಡಿ ರ  ಪ್ರಮೋದ್ ಜೆಡಿಎಸ್ ನಿಂದ ಸ್ಪರ್ಧೆ ‌ಮಾಡುವುದು ಸಮರ್ಥನೀಯ ಅಲ್ಲಾ ಶೆಣೈಯವರ ದಿಟ್ಟ ನಿರ್ಧಾರಕ್ಕೆ ನಮ್ಮ ಸ್ವಯಂ ಸ್ಪೂರ್ತಿ ಯ ಬೆಂಬಲ ಎಂದರು
ಜಯಶ್ರೀ ಭಟ್ ಸ್ವಾಗತಿಸಿದರು ಅಭ್ಯರ್ಥಿ ಅಮೃತ್ ಶೆಣೈ ಅಂಗಡಿಗಳಿಗೆ ತೆರಳಿ ಕಳಸ ಪೇಟೆಯಲ್ಲಿ ಮತಯಾಚನೆ ಮಾಡಿದರು ತರಿಕೆರೆಯಿಂದ ವರದರಾಜ ಮತ್ತು ತಂಡ ,ಚಿಕ್ಕಮಗಳೂರಿನಿಂದ ಹನೀಫ್ , ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

14 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

15 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

15 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

18 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

18 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

18 hours ago