Featured

ಉಡುಪಿ ಚಿಕ್ಕಮಗಳೂರು ಅಮೃತ್ ಶೆಣೈ ಪರ ಹೆಚ್ಚಿದ ಒಲವು,ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಶೆಣೈ ಪರ ಬ್ಯಾಟಿಂಗ್.

ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಅಮೃತ್ ‌ಶೆಣೈಯವರ ಪರ ಪ್ರಚಾರ ಭಾಷಣ ಕಳಸದಲ್ಲಿ ನಡೆಯಿತು ,ಕಾರ್ಕಳ‌ ಕ್ಷೇತ್ರದ ಸಮಾಜ ಸೇವಕಿ ಅನಿತಾ ಡಿಸೋಜ ಮಾತನಾಡುತ್ತಾ ಶೆಣೈಯವರ ವ್ಯಕ್ತಿತ್ವವನ್ನು ವಿವರಿಸಿದರು ಅಭಿವೃದ್ಧಿಯಬಗ್ಗೆ ಅವರಲ್ಲಿದ್ದ ಗಾಢವಾದ ಜ್ಞಾನ ಹಾಗೂ ಅವರ ಬಧ್ದತೆಯನ್ನು ವಿವರಿಸಿದರು ,ಉಡುಪಿಯ ಚಲನಚಿತ್ರ ನಿರ್ದೇಶಕ ಕೃಷ್ಣಪ್ಪ ಉಪ್ಪೂರು ಅಮೃತ್ ರವರು ಯಾರ ಬಗ್ಗೆಯೂ ಟೀಕೆ ಮಾಡದೆ ಪ್ರಚಾರ ಮಾಡುವ ಅಪರೂಪದ ವ್ಯಕ್ತಿ ಎಂದು ಕೊಂಡಾಡಿದರು ,ಶೋಭಾ ಹಾಗೂ ಪ್ರಮೋದ್ ಇಬ್ಬರಿಗೂ ಈಗಾಗಲೇ ದೇವರು ಹಲವು ಬಾರಿ ಅವಕಾಶ ಅಧಿಕಾರ ನೀಡಿದ್ದಾರೆ ಅವರನ್ನು ಹತ್ತಿರದಿಂದ ನೋಡಿದ್ದೇವೆ  ಶೆಣೈಯವರು ಅಧಿಕಾರ ಇಲ್ಲದೇ ಇಷ್ಟು ಸೇವೆ ಮಾಡಿದ್ದಾರೆ ಒಂದು ಅವಕಾಶ ಅವರಿಗೆ ನೀಡುವುದು ನಮ್ಮ ಕರ್ತವ್ಯ ಎಂದರು ,ಕಲೀಲ್ ಕೆರಾಡಿ ಮಾತನಾಡಿ ರ  ಪ್ರಮೋದ್ ಜೆಡಿಎಸ್ ನಿಂದ ಸ್ಪರ್ಧೆ ‌ಮಾಡುವುದು ಸಮರ್ಥನೀಯ ಅಲ್ಲಾ ಶೆಣೈಯವರ ದಿಟ್ಟ ನಿರ್ಧಾರಕ್ಕೆ ನಮ್ಮ ಸ್ವಯಂ ಸ್ಪೂರ್ತಿ ಯ ಬೆಂಬಲ ಎಂದರು
ಜಯಶ್ರೀ ಭಟ್ ಸ್ವಾಗತಿಸಿದರು ಅಭ್ಯರ್ಥಿ ಅಮೃತ್ ಶೆಣೈ ಅಂಗಡಿಗಳಿಗೆ ತೆರಳಿ ಕಳಸ ಪೇಟೆಯಲ್ಲಿ ಮತಯಾಚನೆ ಮಾಡಿದರು ತರಿಕೆರೆಯಿಂದ ವರದರಾಜ ಮತ್ತು ತಂಡ ,ಚಿಕ್ಕಮಗಳೂರಿನಿಂದ ಹನೀಫ್ , ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

17 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

26 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

44 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

49 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

56 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago