ಪುತ್ತೂರು : ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ ಪೈಪೋಟ್ ಇದ್ದೆ ಇರುತ್ತದೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ ಮತ ಕೇಳುತ್ತೇವೆ, ಕಳೆದ 10 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸಗಳಾಗಿವೆ, ಕೇಂದ್ರದ ಎಲ್ಲಾ ಯೋಜನೆಗಳು 90 ಶೇಕಡ ಜನತೆಯನ್ನು ತಲುಪಿದೆ. ಮೋದಿಯನ್ನು ರಾಜ್ಯದ ಜನ ಪ್ರೀತಿ ಮಾಡುತ್ತಾರೆ, ಹಲವಾರು ರೈಲ್ವೇ ನಿಲ್ದಾಣಗಳು ಅಭಿವೃದ್ಧಿಯಾಗಿವೆ, ಪ್ರಧಾನಿ ಮೋದಿ ಕರ್ನಾಟಕದ ಜನರನ್ನು ಪ್ರೀತಿಸಿದ್ದಾರೆ ಎಂದರು ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…