ಪುತ್ತೂರು : ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ ಪೈಪೋಟ್ ಇದ್ದೆ ಇರುತ್ತದೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ ಮತ ಕೇಳುತ್ತೇವೆ, ಕಳೆದ 10 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸಗಳಾಗಿವೆ, ಕೇಂದ್ರದ ಎಲ್ಲಾ ಯೋಜನೆಗಳು 90 ಶೇಕಡ ಜನತೆಯನ್ನು ತಲುಪಿದೆ. ಮೋದಿಯನ್ನು ರಾಜ್ಯದ ಜನ ಪ್ರೀತಿ ಮಾಡುತ್ತಾರೆ, ಹಲವಾರು ರೈಲ್ವೇ ನಿಲ್ದಾಣಗಳು ಅಭಿವೃದ್ಧಿಯಾಗಿವೆ, ಪ್ರಧಾನಿ ಮೋದಿ ಕರ್ನಾಟಕದ ಜನರನ್ನು ಪ್ರೀತಿಸಿದ್ದಾರೆ ಎಂದರು ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…