ಪುತ್ತೂರು : ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ ಪೈಪೋಟ್ ಇದ್ದೆ ಇರುತ್ತದೆ. ಸೀಟುಗಳನ್ನು ಕೇಳುವಾಗ ಗೊಂದಲಗಳು ಬಂದೇ ಬರುತ್ತವೆ. ಅದರ ಬಗ್ಗೆ ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಬಿಡುಗಡೆಯಾಗುತ್ತೆ ಎಂದು ಸಂಸದೆ ತಿಳಿಸಿದ್ದಾರೆ. ಅಲ್ಲದೆ ನಾನು ಈ ಬಾರಿ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಹೇಳಿದರು.
ಲೋಕಸಭೆ ಚುನಾವಣೆಗೆ ಅಭಿವೃದ್ಧಿಯ ಆಧಾರದಲ್ಲೇ ಮತ ಕೇಳುತ್ತೇವೆ, ಕಳೆದ 10 ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೆಲಸಗಳಾಗಿವೆ, ಕೇಂದ್ರದ ಎಲ್ಲಾ ಯೋಜನೆಗಳು 90 ಶೇಕಡ ಜನತೆಯನ್ನು ತಲುಪಿದೆ. ಮೋದಿಯನ್ನು ರಾಜ್ಯದ ಜನ ಪ್ರೀತಿ ಮಾಡುತ್ತಾರೆ, ಹಲವಾರು ರೈಲ್ವೇ ನಿಲ್ದಾಣಗಳು ಅಭಿವೃದ್ಧಿಯಾಗಿವೆ, ಪ್ರಧಾನಿ ಮೋದಿ ಕರ್ನಾಟಕದ ಜನರನ್ನು ಪ್ರೀತಿಸಿದ್ದಾರೆ ಎಂದರು ಲೋಕಸಭೆ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…