ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.
ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…