ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.
ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…