ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.
ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…