ಅಪೂರ್ಣ ಕಾಮಗಾರಿಯಿಂದ ಅಪಘಾತಕ್ಕೊಳಪಟ್ಟು ಅದೆಷ್ಟೋ ಜನ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಜೀವ ತೆತ್ತಿದ್ದಾರೆ ,ಸಮಸ್ಯೆ ಪರಿಹಾರಕ್ಕೆ ಯತ್ನಿಸಲಾಗುವುದೆಂದ ಅಮೃತ್, ಕಾಫಿ ,ತೆಂಗು, ಅಡಿಕೆ ಬೆಳೆಗಾರರ ಹಾಗೂ ರೈತರ ಸಮಸ್ಯೆ ಗಳನ್ನು ಪರಿಹರಿಸಲು ಯತ್ನಿಸಲಾಗುವುದು.ಕ್ಷೇತ್ರದಲ್ಲೇ ಉದ್ಯೋಗ ಸೃಷ್ಟಿಗೆ ಯೋಜನೆಗಳು ರೂಪಿಸಿ ಪ್ರಯತ್ನ ಮಾಡಲಾಗುವುದು.ಟೋಲ್ ಗೇಟ್ ಪಾಸ್ ಪೋರ್ಟ್ ಇನ್ನಿತರ ವಿಚಾರಗಳ ಸಕ್ರಿಯ ಹೋರಾಟದ ಭರವಸೆ ನೀಡಿದ್ದಾರೆ.
ಇವೆಲ್ಲಾ ಅಭಿವೃದ್ಧಿ ಪರ ಕಾರ್ಯದ ಹೊರತು ಪಡಿಸಿ ಸಾಮಾಜಿಕ ಸಾಮರಸ್ಯ ,ಸಹೋದರತೆ, ಐಕ್ಯತೆಗಾಗಿ ಪ್ರಾಮಾಣಿಕ ಯತ್ನ, ಇದನ್ನು ಹಾಳು ಮಾಡಲು ಬಯಸುವ ಶಕ್ತಿಗಳ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಅಮೃತ್ ಶೆಣೈ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದು, ಉಡುಪಿಯಲ್ಲಿ ಅಸ್ತಿತ್ವ ಇಲ್ಲದ ಜೆ.ಡಿ.ಎಸ್ ಅಭ್ಯರ್ಥಿಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದರು. ಈಗಾಗಲೇ ಇವರ ಅಭಿಮಾನಿ ಬಳಗದ ಸಹಾಯದಿಂದ ಮತ ಕಣಕ್ಕಿಳಿದಿದ್ದು ಈ ಬಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ, ಜೆ.ಡಿ.ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ರವರನ್ನು ಎದುರಿಸಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…