ಲೋಕಸಭಾ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ,ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ,ಸಂಸದನಾದರೆ ನಾನು ಮಾಡುವ ಪರಿಹಾರ : ಅಮೃತ್ ಶೆಣೈ
ಉಡುಪಿ: ಜಾತ್ಯತೀತ ಮನೋಭಾವ ಹೊಂದಿರುವ ವ್ಯಕ್ತಿ ಹಲವಾರು ಚುನಾವಣೆಯನ್ನ ನಿಭಾಯಿಸಿದ ಅನುಭವವಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಮಿಂಚಿನ ಸಂಚಾರ ನಡೆಸಿ ಮತಯಾಚನೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಈ ಸಂಚಲನ ಮತದಾರರಲ್ಲಿ ಹೊಸ ಹುರುಪನ್ನ ಹುಟ್ಟುಹಾಕಿದೆ.
ಉದ್ಯೋಗ ಸೃಷ್ಟಿ, ಉದ್ಯಮಗಳ ಪುನರುತ್ಥಾನ, ಸಾಮರಸ್ಯದ ಜೀವನ,ಅಭಿವೃದ್ಧಿಯಲ್ಲಿ ಮೇಲುಗೈ ಸಾಧಿಸಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದೆ ಎಂದು ಸದಾ ಹೇಳಿತ್ತಿರುವ ಶೆಣೈಯ ಮಾತುಗಳು ಮತದಾರರಿಗೆ ಹೊಸ ಚೈತನ್ಯ ಮೂಡಿಸುವಂತಾಗಿದೆ.
ಕಾಂಗ್ರೆಸ್ ಪಕ್ಷದಲ್ಲಿ ದುಡಿದ ಅನುಭವ ಹಾಗೂ ಕಾರ್ಯಕರ್ತರ ಜತೆಗಿನ ನಿಕಟ ಸಂಬಂಧ ಹೊಂದಿರುವ ಅಮೃತ್ ಶೆಣೈ ಈ ಭಾರಿ ಗೆಲ್ಲುವುದರಲ್ಲಿ ಅನುಮಾನವಿಲ್ಲ ಅನ್ನುತ್ತಾರೆ ರಾಜಕೀಯ ಅನುಭವಿಗಳು.
ಎರಡೂ ಜಿಲ್ಲೆಯಲ್ಲಿ ಉದ್ಭವಿಸುತ್ತಿರುವ ಮರಳಿನ ಸಮಸ್ಯೆ,ನಿರುದ್ಯೋಗ ಸಮಸ್ಯೆ, ಹೆದ್ದಾರಿ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಯ ಧ್ವನಿ ಏರಿಸಲಿದ್ದೇನೆ ಎಂದು ಅಮೃತ್ ಶೆಣೈ ಹೇಳುತ್ತಿದ್ದಾರೆ.
https://m.facebook.com/story.php?story_fbid=10157148593197480&id=844252479
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…