Featured

ಉಡುಪಿ ಚಿಕ್ಕಮಗಳೂರು ಲೋಕಸಭಾ ವ್ಯಾಪ್ತಿಯಲ್ಲಿ ಮಿಂಚಿನ‌ ಸಂಚಾರ,ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ,ಸಂಸದನಾದರೆ ನಾನು ಮಾಡುವ ಪರಿಹಾರ : ಅಮೃತ್ ಶೆಣೈ

ಲೋಕಸಭಾ ವ್ಯಾಪ್ತಿಯಲ್ಲಿ ಮಿಂಚಿನ‌ ಸಂಚಾರ,ಅಭಿವೃದ್ಧಿ, ಉದ್ಯೋಗ ಸೃಷ್ಟಿಯೇ,ಸಂಸದನಾದರೆ ನಾನು ಮಾಡುವ ಪರಿಹಾರ : ಅಮೃತ್ ಶೆಣೈ

ಉಡುಪಿ: ಜಾತ್ಯತೀತ ಮನೋಭಾವ ಹೊಂದಿರುವ ವ್ಯಕ್ತಿ ಹಲವಾರು ಚುನಾವಣೆಯನ್ನ‌ ನಿಭಾಯಿಸಿದ ಅನುಭವವಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ ಮಿಂಚಿನ‌ ಸಂಚಾರ ನಡೆಸಿ‌ ಮತಯಾಚನೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಈ ಸಂಚಲನ ಮತದಾರರಲ್ಲಿ ಹೊಸ ಹುರುಪನ್ನ ಹುಟ್ಟುಹಾಕಿದೆ.

ಉದ್ಯೋಗ ಸೃಷ್ಟಿ, ಉದ್ಯಮಗಳ ಪುನರುತ್ಥಾನ, ಸಾಮರಸ್ಯದ ಜೀವನ,ಅಭಿವೃದ್ಧಿಯಲ್ಲಿ ಮೇಲುಗೈ ಸಾಧಿಸಬೇಕು ಎಂಬ ಉದ್ದೇಶದಿಂದ ಚುನಾವಣೆಗೆ ಸ್ಪರ್ಧಿಸಿದೆ ಎಂದು ಸದಾ ಹೇಳಿತ್ತಿರುವ ಶೆಣೈಯ ಮಾತುಗಳು ಮತದಾರರಿಗೆ ಹೊಸ ಚೈತನ್ಯ ಮೂಡಿಸುವಂತಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ದುಡಿದ ಅನುಭವ ಹಾಗೂ ಕಾರ್ಯಕರ್ತರ ಜತೆಗಿನ ನಿಕಟ ಸಂಬಂಧ ಹೊಂದಿರುವ ಅಮೃತ್ ಶೆಣೈ ಈ ಭಾರಿ ಗೆಲ್ಲುವುದರಲ್ಲಿ ಅನುಮಾನವಿಲ್ಲ‌ ಅನ್ನುತ್ತಾರೆ ರಾಜಕೀಯ ಅನುಭವಿಗಳು.

ಎರಡೂ ಜಿಲ್ಲೆಯಲ್ಲಿ ಉದ್ಭವಿಸುತ್ತಿರುವ ಮರಳಿನ ಸಮಸ್ಯೆ,ನಿರುದ್ಯೋಗ ಸಮಸ್ಯೆ, ಹೆದ್ದಾರಿ ಸಮಸ್ಯೆ, ಅಡಿಕೆ ಬೆಳೆಗಾರರ ಸಮಸ್ಯೆ ಯ ಧ್ವನಿ ಏರಿಸಲಿದ್ದೇನೆ ಎಂದು ಅಮೃತ್ ಶೆಣೈ ಹೇಳುತ್ತಿದ್ದಾರೆ.

https://m.facebook.com/story.php?story_fbid=10157148593197480&id=844252479

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

2 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

2 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

2 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

3 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

3 hours ago