Featured

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ – vishwanews24

ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ: 3 ನಾಮಪತ್ರ ತಿರಸ್ಕೃತ

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯ ನಾಮಪತ್ರಗಳ ಪರಿಶೀಲನೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆಯಿತು.

13 ಅಭ್ಯರ್ಥಿಗಳು ಒಟ್ಟು 19 ನಾಮಪತ್ರಗಳನ್ನು ಸಲ್ಲಿಸಿದ್ದು, ಅವುಗಳಲ್ಲಿ 3 ನಾಮಪತ್ರಗಳು ತಿರಸ್ಕೃತಗೊಂಡು, 10 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಘೋಷಿಸಿದರು.

ಪಕ್ಷೇತರ ಅಭ್ಯರ್ಥಿಗಳಾದ ಕೆ.ಆರ್ ಕುಸುಮ, ರಾಜ್ ಬಲ್ಲಾಳ್ ಹಾಗೂ ಹೆಚ್ ಸುರೇಶ್ ಪೂಜಾರಿ ಅವರ ನಾಮಪತ್ರಗಳು ತಿರಸ್ಕಾರಗೊಂಡಿವೆ.

ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಕೆ. ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾದ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾದ ಶಬರೀಶ್ ಆರ್, ಕರ್ನಾಟಕ ರಾಷ್ಟç ಸಮಿತಿ ಪಕ್ಷದ ಅಭ್ಯರ್ಥಿಯಾದ ಎಲ್ ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾದ ಎಂ.ಕೆ ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಸಚಿನ್ ಬಿ.ಕೆ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಸುಧೀರ್ ಕಾಂಚನ್ ಹಾಗೂ ವಿಜಯಕುಮಾರ್ ಅವರ ನಾಮಪತ್ರಗಳು ಕ್ರಮಬದ್ಧವಾಗಿರುತ್ತವೆ.

ಪರಿಶೀಲನಾ ಸಭೆಯಲ್ಲಿ ಚುನಾವಣಾ ವೀಕ್ಷಕ ಹಿತೇಶ್ ಕೆ. ಕೋಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಅಭ್ಯರ್ಥಿಗಳು ಹಾಗೂ ಅವರ ಏಜೆಂಟರುಗಳು ಉಪಸ್ಥಿತರಿದ್ದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago