ಮೈತ್ರಿ ಧರ್ಮದಂತೆ ಪಕ್ಷದ ವರಿಷ್ಠರು 8 ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದು, ಮರಳಿ ಪಡೆಯಲು ಸಾಧ್ಯವಿಲ್ಲ. ನಾನು ಸ್ಪರ್ಧಿಸದಿದ್ದರೆ ಜೆಡಿಎಸ್ನ ಭೋಜೆಗೌಡರು ನಿಲ್ಲುತ್ತಿದ್ದರು. ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಉಳಿವು ಹಾಗೂ ಭವಿಷ್ಯದ ಹಿತಾದೃಷ್ಟಿಯಿಂದ ಹಿರಿಯರ ಅನುಮತಿ ಪಡೆದು ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಕೆಲಸ ಮಾಡುವ ಎಂಪಿಯನ್ನು ಆಯ್ಕೆ ಮಾಡಿ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪಕ್ಷದಲ್ಲೇ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ನಮ್ಮ ಜಿಲ್ಲೆಯಲ್ಲಿ ಎಂಪಿ ಇರಲಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡುವ ಜತೆಗೆ ಜನರ ಬಾಯಿಯಿಂದಲೂ ಗೋ ಬ್ಯಾಕ್ ಶೋಭಾ ಘೋಷಣೆ ಬರಬೇಕು. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ನೀವೇ ತೆಗೆದುಕೊಂಡು ಪ್ರಮೋದ್ ಮಧ್ವರಾಜ್ ಎನ್ನುವ ಪ್ರೊಡಕ್ಟ್ನ್ನು ಮಾರ್ಕೆಂಟಿಗ್ ಮಾಡಿ. ನನ್ನ ಒಳ್ಳೆತನ ಎತ್ತಿ ಹಿಡಿದು ಪ್ರಚಾರ ಮಾಡಿ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಭರವಸೆ ಕೊಟ್ಟರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…