ಮೈತ್ರಿ ಧರ್ಮದಂತೆ ಪಕ್ಷದ ವರಿಷ್ಠರು 8 ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದು, ಮರಳಿ ಪಡೆಯಲು ಸಾಧ್ಯವಿಲ್ಲ. ನಾನು ಸ್ಪರ್ಧಿಸದಿದ್ದರೆ ಜೆಡಿಎಸ್ನ ಭೋಜೆಗೌಡರು ನಿಲ್ಲುತ್ತಿದ್ದರು. ಕಾಂಗ್ರೆಸ್ ಪ್ರಾಬಲ್ಯವಿರುವ ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಉಳಿವು ಹಾಗೂ ಭವಿಷ್ಯದ ಹಿತಾದೃಷ್ಟಿಯಿಂದ ಹಿರಿಯರ ಅನುಮತಿ ಪಡೆದು ನಾನು ಸ್ಪರ್ಧೆ ಮಾಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಕೆಲಸ ಮಾಡುವ ಎಂಪಿಯನ್ನು ಆಯ್ಕೆ ಮಾಡಿ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪಕ್ಷದಲ್ಲೇ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ. ನಮ್ಮ ಜಿಲ್ಲೆಯಲ್ಲಿ ಎಂಪಿ ಇರಲಿಲ್ಲ. ಇದನ್ನು ಜನರಿಗೆ ಮನವರಿಕೆ ಮಾಡುವ ಜತೆಗೆ ಜನರ ಬಾಯಿಯಿಂದಲೂ ಗೋ ಬ್ಯಾಕ್ ಶೋಭಾ ಘೋಷಣೆ ಬರಬೇಕು. ಈ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ನೀವೇ ತೆಗೆದುಕೊಂಡು ಪ್ರಮೋದ್ ಮಧ್ವರಾಜ್ ಎನ್ನುವ ಪ್ರೊಡಕ್ಟ್ನ್ನು ಮಾರ್ಕೆಂಟಿಗ್ ಮಾಡಿ. ನನ್ನ ಒಳ್ಳೆತನ ಎತ್ತಿ ಹಿಡಿದು ಪ್ರಚಾರ ಮಾಡಿ. ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುತ್ತೇನೆ ಎಂದು ಭರವಸೆ ಕೊಟ್ಟರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…