ಉಡುಪಿ: ಚೈತ್ರಾ ಕುಂದಾಪುರ ಅವರ ತಂದೆಗೆ ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕೆಂದು ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.
ಬಾಲಕೃಷ್ಣ ಅವರು ಪುತ್ರಿ ಚೈತ್ರಾ ಕುಂದಾಪುರ ಅವರಿಂದ ಅನ್ಯಾಯ ಆಗುತ್ತಿದೆ. ನನ್ನ ಮನೆಯಲ್ಲಿ ವಾಸಿಸಲು ಅವಕಾಶ ನೀಡಬೇಕೆಂದು ಕೋರಿ ಹಿರಿಯ ನಾಗರಿಕರ ಪಾಲನೆ ಹಾಗೂ ಕಲ್ಯಾಣ ಕಾಯ್ದೆ ಅನ್ವಯ ಪರಿಹಾರ ಕೋರಿ ನ್ಯಾಯಮಂಡಳಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಸಂಬಂಧದ ಕೋರ್ಟ್ ತೀರ್ಪು ನೀಡಿದೆ.
ತಂದೆಗೆ ಮಗಳು ಯಾವುದೇ ರೀತಿ ದೈಹಿಕ, ಮಾನಸಿಕ ಹಿಂಸೆ ನೀಡುವಂತಿಲ್ಲ. ಅವರ ಮನೆಯಲ್ಲಿ ನಿರ್ಭೀತಿಯಿಂದ ಇರಲು ಅವಕಾಶ ಮಾಡಿಕೊಡಬೇಕು. ಅವರ ಸ್ವತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ಮುಚ್ಚಳಿಕೆ ನೀಡಬೇಕು ಎಂದು ಎಂದು ಇಲ್ಲಿನ ಉಪವಿಭಾಗಾಧಿಕಾರಿಗಳ ನ್ಯಾಯಾಲಯ ಆದೇಶ ಮಾಡಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…