ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ.ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ ಸಮಾಜ ಇದೆ ಅಂತಾ ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ.
ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು.ಕಾಂಗ್ರೆಸ್ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ,ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…