ಉಡುಪಿ: ಸೋತರೂ ಎದೆಗುಂದದೆ ಜನರ ಜೊತೆ ಇದ್ದು ಬಹಳಷ್ಟು ಜನಸೇವೆಯನ್ನು ಮಾಡಿದ್ದೀರಿ.ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ 40 ವರ್ಷಗಳ ಕಾಲ ರಾಜಕೀಯ ಮಾಡಿ ಜನರ ಸೇವೆ ಮಾಡುತ್ತಿರುವ ನಿಮ್ಮೊಂದಿಗೆ ಈ ಬಾರಿ ನಮ್ಮ ಸಮಾಜ ಇದೆ ಅಂತಾ ಜಗದ್ಗುರು ಆನೆಗೊಂದಿ ಮಹಾಸಂಸ್ಥಾನ ಸರಸ್ವತಿ ಪೀಠ ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದ್ದಾರೆ.
ಪಡುಕುತ್ಯಾರಿನಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿನಯ್ ಕುಮಾರ್ ಸೊರಕೆ ತಮ್ಮ ಅಭಿವೃದ್ಧಿ ಯೋಜನೆಗಳ ಬಗ್ಗೆ, ಸರಕಾರದ ಯೋಜನೆಗಳ ಬಗ್ಗೆಸ್ವಾಮೀಜಿಯವರೊಂದಿಗೆ ಸಮಾಲೋಚನೆ ಮಾಡಿದರು.ಕಾಂಗ್ರೆಸ್ ದಿವಾಕರ ಡಿ ಶೆಟ್ಟಿ, ರಾಜೇಶ್ ಕುಲಾಲ್, ದಿವಾಕರ ಬಿ. ಶೆಟ್ಟಿ,ಜಾನ್ಸನ್ ಕಾರ್ಕಡ, ಶಶಿಕಾಂತ್ ಆಚಾರ್ಯ, ಪ್ರಭಾಕರ ಆಚಾರ್ಯ, ರತನ್ ಶೆಟ್ಟಿ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…