Featured

ಉಡುಪಿ: ಜನರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಪೆಟ್ರೋಲ್‌ ಪಂಪ್ ನಲ್ಲಿ ಬೆಂಕಿ ; ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ – vishwanews24

ಉಡುಪಿ: ಶಾರ್ಟ್ ಸರ್ಕ್ಯೂಟ್ ನಿಂದ ಪೆಟ್ರೋಲ್‌ ಪಂಪ್ ನ ಜನರೇಟರ್ ನಲ್ಲಿ ಬೆಂಕಿ ; ಕಾರ್ಮಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ: ಪೆಟ್ರೋಲ್ ಬಂಕ್ ನಲ್ಲಿದ್ದ ಜನರೇಟರ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಕಾರ್ಮಿಕರು ಸಮಯಪ್ರಜ್ಞೆ ಮೆರೆದ ಪರಿಣಾಮ ಸಂಭವನೀಯ ಅವಘಡವೊಂದು ತಪ್ಪಿದ ಘಟನೆ ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಮಂಗಳವಾರ ನಡೆದಿದೆ.

ಉಡುಪಿಯ ಸಿಟಿಬಸ್ ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಯಲ್ಲಿರುವ ಪೆಟ್ರೋಲ್‌ ಪಂಪ್ ನ ಜನರೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಪಂಪ್‌ನ ಸಿಬಂದಿಗಳು ಎಚ್ಚೆತ್ತು ಜನರೇಟ‌ರ್ ಅನ್ನು ರಾಷ್ಟ್ರೀಯ ಹೆದ್ದಾರಿಯ ಮುಖ್ಯ ರಸ್ತೆಗೆ ತಂದು ಬೆಂಕಿ ನಂದಿಸಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಪೆಟ್ರೋಲ್ ಪಂಪ್ ಸಿಬಂದಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago