Featured

ಉಡುಪಿ :  ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24

ಉಡುಪಿ :  ಜನರ ನಿರೀಕ್ಷೆಯನ್ನು ಹುಸಿ ಮಾಡಿದ ಕೇಂದ್ರ ಬಜೆಟ್ : ಜಿಲ್ಲಾ ಕಾಂಗ್ರೆಸ್ – Vishwanews24

ಅನ್‌ಬ್ಲೆ0ಡೆಡ್ ತೈಲ ಮೇಲೆ ಲೀಟರಿಗೆ ೨ ರೂಪಾಯಿ ಸುಂಕ ಹೇರಿಕೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಲಿದೆ. ದುಡಿಯುವ ಮತ್ತು ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ಆದಾಯ ತೆರಿಗೆಯಲ್ಲಿ ವಿನಾಯಿತಿ ಇಲ್ಲದೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿರುವುದು ಮಧ್ಯಮ ವರ್ಗವನ್ನು ನಿರಾಶೆಗೊಳಿಸಿದೆ. ಆಹಾರ ಭದ್ರತೆ ಮೇಲಿನ ಅನುದಾನ ಇಳಿಕೆ. ಒಂದೆಡೆ ಡಿಜಿಟಲ್‌ಗೆ ಉತ್ತೇಜನ ನೀಡುತ್ತಾ ಇನ್ನೊಂದೆಡೆ ಡಿಜಿಟಲ್ ಸೇವೆಗಳಿಗೆ ತೆರಿಗೆ ಹೇರಿಕೆ ಸರಕಾರದ ಗೊಂದಲಕ್ಕೆ ಸಾಕ್ಷಿ. ಸರಕಾರಿ ಸೌಮ್ಯ ಸಂಸ್ಥೆಗಳ ಬಂಡವಾಳ ಹಿಂತೆಗೆತ ಹಾಗೂ ಹಲವಾರು ಯೋಜನೆಗಳಿಗೆ ಅನುದಾನ ಕಡಿತ ಮಾಡಲಾಗಿದೆ.ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ದಕ್ಷಿಣ ಭಾರತವನ್ನೇ ಕಡೆಗಣಿಸಲಾಗಿದೆ. ಬಜೆಟ್ ಹಣವನ್ನು ಹಂಚಿಕೆ ಮಾಡುವುದನ್ನು ಬಿಟ್ಟರೆ ಯಾವುದೇ ಉದ್ಯೋಗ ಸೃಷ್ಟಿಗೆ ಯೋಜನೆಗಳನ್ನು ರೂಪಿಸಿಲ್ಲ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಜನೋಪಯೋಗಿ ವಸ್ತುಗಳ ಮೇಲಿನ ಸಬ್ಸಿಡಿ ಕಡಿತಗೊಳಿಸಿ ಜನರ ಮೇಲೆ ಹೆಚ್ಚಿನ ಹೊರೆ ಹೊರೆಸಿದಂತಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು : ಅಶೋಕ್ ಕುಮಾರ್ ಕೊಡವೂರು
ಜಿಲ್ಲಾ ವಕ್ತಾರ : ಭಾಸ್ಕರ್ ರಾವ್ ಕಿದಿಯೂರು

ಇದನ್ನೂ ಓದಿ :

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

37 minutes ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

6 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

8 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

9 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

9 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

9 hours ago